ರೇವಣ್ಣ ಸ್ಥಿತಿಯನ್ನು ಅರ್ಥ ಮಾಡಿಕೊಂಡ ಪತ್ರಕರ್ತರು ಅವರನ್ನು ಹೋಗಗೊಡುತ್ತಾರೆ. ಒಂದು ಸಂಗತಿಯನ್ನು ಗಮನಿಸಿ. ಜೈಲಿಗೆ ಹೋಗಿ ಬಂದಾಗಿನಿಂದ ರೇವಣ್ಣ ಚಪ್ಪಲಿ ಧರಿಸುವುದನ್ನು ನಿಲ್ಲಿಸಿದ್ದಾರೆ. ದೈವಭಕ್ತರಾಗಿರುವ ಅವರು, ಅರೋಪಗಳಿಂದ ಮುಕ್ತರಾಗುವವರೆಗೆ ಚಪ್ಪಲಿ ಧರಿಸದಿರುವ ಪಣ ತೊಟ್ಟಿದ್ದರೂ ಆಶ್ವರ್ಯವಿಲ್ಲ.