ಸುಮಲತಾ ಅಂಬರೀಶ್, ಸಂಸದೆ

ಹನುಮ ಧ್ವಜ ಹಾರಿಸಿದ್ದು ಒಂದು ಸಾರ್ವಜನಿಕ ಸ್ಥಳದಲ್ಲೇ ಹೊರತು ಬೇರೆ ಧರ್ಮದ ಪ್ರಾರ್ಥನಾ ಮಂದಿರದ ಮೇಲಲ್ಲ. ಹಾಗಾಗಿ, ಗ್ರಾಮದ ಜನರೊಂದಿಗೆ ಮಾತಾಡಿ ವಿಷಯವನ್ನು ಸುಲಭವಾಗಿ, ಶಾಂತಿಯುತವಾಗಿ ಬಗೆಹರಿಸಬಹುದಿತ್ತು. ಅದರೆ 6 ದಿನಗಳ ನಂತರ ಎಚ್ಚೆತ್ತುಕೊಂಡ ಸಿದ್ದರಾಮಯ್ಯ ಸರ್ಕಾರ ಪ್ರಕರಣಕ್ಕೆ ವಿನಾಕಾರಣ ರಾಜಕೀಯ ಬಣ್ಣವನನ್ನು ಲೇಪಿಸಿತು ಎಂದು ಸುಮಲತಾ ಹೇಳಿದರು.