ಕೆಳಹಂತದ ರಾಜಕಾರಣದಿಂದ ಸಂಸತ್ ವರಗೆ ತಲುಪಿದ ತನಗೆ ಹೆಚ್ ಜಿ ರಾಮುಲು ಮತ್ತು ಎಸ್ ಎನ್ ಖಾದ್ರಿ ರಾಜಕೀಯ ಗುರುಗಳು ಅವರ ಮಾರ್ಗದರ್ಶನದಲ್ಲಿ ರಾಜಕೀಯ ಬದುಕು ರೂಪಿಸಕೊಂಡಿರುವೆ ಎಂದು ಸಂಗಣ್ಣ ಕರಡಿ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರ ಜೊತೆ ಕೆಲಸ ಮಾಡಿರುವ ಅನುಭವ ತನಗಿದೆ ಎಂದು ಅವರು ಹೇಳಿದರು