ಹಿಂದುಳಿದ ಸಮುದಾಯಕ್ಕೆ ನ್ಯಾಯ ಸಿಗದಿದ್ದರೆ 2028ರ ವಿಧಾನಸಭೆ ವೇಳೆ ಬಂಡಾಯ ಏಳುವುದಾಗಿಯೂ, ಆಗ ಯಾವುದೇ ಸರ್ಕಾರ ಇದ್ದರೂ ಪತನಗೊಳಿಸುವುದಾಗಿಯೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಮತ್ತೊಂದೆಡೆ, ಮತ್ತೆ ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದಾರೆಯೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಅವರ ಮಾತಿನ ವಿಡಿಯೋ ಇಲ್ಲಿದೆ.