ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ,

ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ನಡೆ ಕೃಷ್ಣಾದೆಡೆ ಎಂದು ಹೇಳಿತ್ತು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಪ್ರತಿವರ್ಷ ₹10,000 ಕೋಟಿ ಮೀಸಲಿಡುವುದಾಗಿ ಹೇಳಿದ್ದರು, ಹಾಗೆ ಮಾಡಿದ್ದಾರಾ? ಉತ್ತರ ಕರ್ನಾಟಕದ ಅಭಿವೃದ್ಧಿ ಕೆಲಸ ಅಕ್ಷರಶಃ ನಿಂತುಹೋಗಿವೆ, ತಮ್ಮ ಕೆಲಸಗಳ ಬಗ್ಗೆ ಸಿದ್ದರಾಮಯ್ಯ ಮಾತಾಡಲಿ ಎಂದು ವಿಜಯೇಂದ್ರ ಹೇಳಿದರು.