ಎಂ ಲಕ್ಷ್ಮಣ, ಕೆಪಿಸಿಸಿ ವಕ್ತಾರ

ಅವರೇ ಹೇಳುವ ಹಿಟ್ ಅಂಡ್ ರನ್ ಕೆಟೆಗಿರಿಗೆ ಇದೂ ಸೇರುತ್ತೆ ತಾನೆ? ಬಿಜೆಪಿ ನಾಯಕರು ನೇರವಾಗಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ವಿರುದ್ಧ ಆರೋಪ ಮಾಡುತ್ತಿರಬೇಕಾದರೆ ಇವರಿಗ್ಯಾಕೆ ಹಿಂಜರಿಕೆ? ಹೇಗಿದ್ರೂ ಮಾಡ್ತಿರೋದು ಆರೋಪ ತಾನೇ? ಅವರು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ ಮಾರಾಯ್ರೇ!