ಹಾಸನಾಭೆ ಸನ್ನಿಧಿಯಲ್ಲಿ ಯಡಿಯೂರಪ್ಪ ಕುಟುಂಬ

ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಹಾಸನಾಂಬೆಯ ದರ್ಶನಕ್ಕೆ ಹೆಲಿಕಾಪ್ಟರ್​ನಲ್ಲಿ ಆಗಮಿಸಿದ್ದರು. ಇಂದು ಬೆಳಗ್ಗೆ ಕೇಂದ್ರ ಸಚಿವ ವಿ ಸೋಮಣ್ಣ ತಮ್ಮ ಕುಟುಂಬದೊಂದಿಗೆ ಆಗಮಿಸಿದ್ದರು. ದೇವಸ್ಥಾನ ಓಪನ್ ಆಗಿದ್ದು ಇವತ್ತು ನಾಲ್ಕನೆಯ ದಿನ. ಮುಂದಿನ ಆರು ದಿನಗಳ ಕಾಲ ಅದು ತೆರೆದಿರುವುದರಿಂದ ಇನ್ನೂ ಹಲವಾರು ಗಣ್ಯರು ಆಗಮಿಸುವ ನಿರೀಕ್ಷೆ ಇದೆ.