ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡ 4 ರಷ್ಟು ಮೀಸಲಾತಿ ನೀಡುವ ವಿಚಾರ ಈಗಾಗಲೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪ್ರತಿಪಕ್ಷ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿದೆ. ಅಲ್ಲದೆ, ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸುವುದಾಗಿ ಕೂಡ ಹೇಳಿದೆ. ಈ ವಿಚಾರವಾಗಿ ಸಂಸದ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆ ಇಲ್ಲಿದೆ.