ಸರ್ಕಾರದ ಕುಮ್ಮಕ್ಕಿನಿಂದಲೇ ಇಂಥ ಕೃತ್ಯಗಳು ಜರುಗುತ್ತಿವೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪಾಕಿಸ್ತಾನ ಭಾರತವನ್ನು ಬೈದರೂ ಸರಿ, ಏನು ಮಾಡಿದರೂ ಸರಿ, ಅವರಿಗೆ ಏನೂ ಅನಿಸದು, ಎಮ್ಮೆ ಚರ್ಮದವರು, ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿ ಮಾರ್ಪಟ್ಟಿವೆ ಎಂದು ಅಶೋಕ ಹೇಳಿದರು.