ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ

ಸಮಸ್ಯೆಗಳನ್ನು ಪಕ್ಷಕ್ಕೆ ಮುಜುಗುರವಾಗದ ಹಾಗೆ ಬಗೆಹರಿಸಿದರೆ ರಾಜ್ಯದಲ್ಲಿ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವುದು ಸುಲಭವಾಗುತ್ತದೆ ಎಂದು ಯತ್ನಾಳ್ ಹೇಳಿದರು. ಟಿಕೆಟ್ ಹಂಚಿಕೆಯಾದ ಬಳಿಕ ಅಸಮಾಧಾನ, ಬಂಡಾಯ ಪ್ರವೃತ್ತಿ ತೋರುವುದು ಇದ್ದೇ ಇರುತ್ತದೆ, ನಿನ್ನೆ ಅಮಿತ್ ಶಾ ಅವರು ಮುನಿಸಿಕೊಂಡವರ ಜೊತೆ ಮಾತಾಡಿದ್ದಾರೆ, ಕೆಲವರು ಫೋನ್ ಕರೆಯನ್ನು ಸ್ವೀಕರಿಸಿಲ್ಲ ಅನ್ನೋದು ಗೊತ್ತಾಗಿದೆ ಎಂದು ಯತ್ನಾಳ್ ಹೇಳಿದರು.