PM Narendra Modi: ಕೇರಳದ ಮಹಾನ್ ವ್ಯಕ್ತಿಗಳು ಯುವಕರಿಗೆ ಸ್ಫೂರ್ತಿಯಾಗಬೇಕು ಎಂದ ಪ್ರಧಾನಿ ನರೇಂದ್ರ ಮೋದಿ

ಇಂದು ಅಯೋಜಿಸಲಾದ ಯುವಂ-23 ಕಾರ್ಯ್ರಮದಲ್ಲಿ ಭಾಗವಹಿಸಿ ಮಾತಾಡಿದ ಪ್ರಧಾನಿ ಮೋದಿಯವರು ನೆರೆದಿದ್ದ ಯುವಕರನ್ನು ಮೊದಲಿಗೆ ಮಲೆಯಾಳಂ ಭಾಷೆಯಲ್ಲಿ ಸಂಬೋಧಿಸಿದರು.