ತನ್ನ ನಡಾವಳಿ ಮತ್ತು ಬದುಕಿನಲ್ಲಿ ಬದಲಾವಣೆ ತಂದುಕೊಂಡು ಒಳ್ಳೆಯವರಾಗಿ ಬದುಕುತ್ತಿದ್ದ ತನ್ನ ಪತಿಗೆ ಈ ಗತಿ ಬಂದಿದೆ, ಅವರನ್ನು ಕೊಲೆ ಮಾಡಿದವರು ಯಾರೇ ಆಗಿರಲಿ ಪೊಲೀಸರು ಅವರ ಎನ್ಕೌಂಟರ್ ಮಾಡಿ ಮುಗಿಸಬೇಕು ಎಂದು ಸಂತೋಷ ಕುಮಾರ್ ಪತ್ನಿ ಶೃತಿ ಹೇಳುತ್ತಾರೆ. ರಾಜಕೀಯ ವೈಷಮ್ಯದಿಂದ ಅವರ ಕೊಲೆಯಾಗಿರುವ ಸಾಧ್ಯತೆ ಇದೆಯೆಂದು ಹೇಳಲಾಗುತ್ತಿದೆ.