ಸಚಿವ ಪ್ರಿಯಾಂಕ್ ಖರ್ಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿಪರ, ಜನಪರ ಮತ್ತು ಶ್ರೀಸಾಮಾನ್ಯನ ಬಜೆಟ್ ಮಂಡಿಸಿದ್ದಾರೆ. ವಿಧಾನಸಭೆಯೊಳಗೆ ಅಧಿವೇಶನ ನಡೆಯುತ್ತಿದೆ. ಅದರ ಬಗ್ಗೆ ಮಾತಾಡಿ, ಚರ್ಚೆ ಮಾಡೋಣ ಎಂದು ಹೇಳಿದ ಖರ್ಗೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿಶ್ಚಿತವಾಗಿ 20 ಸ್ಥಾನ ಗೆಲ್ಲಲಿದೆ ಎಂದರು.