ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ತಮ್ಮ ವಿರುದ್ಧ ಡಿಎ ಕೇಸನ್ನು ಬಿಎಸ್ ಯಡಿಯೂರಪ್ಪ ಸಿಬಿಐಗೆ ವಹಿಸಿದ್ದರು, ಅದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರ ಸಿಬಿಐ ತನಿಖೆಯ ಅಗತ್ಯವಿಲ್ಲ ಎಂದು ಲೋಕಾಯುಕ್ತಗೆ ವರ್ಗಾಯಿಸಿದ್ದಾರೆ, ಮೊನ್ನೆ ಲೋಕಾಯುಕ್ತ ಅಧಿಕಾರಿಗಳು ಕರೆದ ವಿಚಾರಣೆಗೆ ಹಾಜರಾಗಿದ್ದೆ ಎಂದು ಶಿವಕುಮಾರ್ ಹೇಳಿದರು.