ಬಸವರಾಜ ರಾಯರೆಡ್ಡಿ ಅವರು ಹೇಳಿದ್ದನ್ನೇ ವಿರೋಧ ಪಕ್ಷದ ನಾಯಕರು ಸಹ ಹೇಳುತ್ತಿದ್ದಾರೆ ಅದರೆ ಸರ್ಕಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬೇರೆ ಸಚಿವರು ಈ ಮಾತನ್ನು ಅಂಗೀಕರಿಸುವುದಿಲ್ಲ. ರಾಯರೆಡ್ಡಿ ಹೇಳಿರುವುದಕ್ಕೆ ಮುಖ್ಯಮಂತ್ರಿ ಮತ್ತು ಡಿಸಿಎಂ ಹೇಗೆ ಪ್ರತಿಕ್ರಿಯಿಸುತ್ತಾರೆ ಅಂತ ಕಾದು ನೋಡಬೇಕು.