ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿಜಯೇಂದ್ರ ಸುಖಕ್ಕೋಸ್ಕರ ಸರ್ಕಾರ ನಡೆಸುತ್ತಿರುವವರು ಕಾಂಗ್ರೆಸ್ ನಾಯಕರು, ಅವರಿಗೆ ರೈತರು, ದಲಿತರು, ಬಡವರು, ಶ್ರಮಿಕರು ಬರದಿಂದ ಜರ್ಜರಿತರಾಗಿರುವ ಜನತೆಯ ಬಗ್ಗೆ ಅವರಿಗೆ ಒಂದಿಷ್ಟೂ ಕಾಳಜಿಯಿಲ್ಲ ಎಂದು ಹೇಳಿದರು