ತಮ್ಮ ಮಾತು ಕೇಳುವುದು ಬಿಟ್ಟು ಪತ್ರಕರ್ತರು ಮುಖ್ಯಮಂತ್ರಿಯ ದುಂಬಾಲು ಬಿದ್ದಾಗ ಕೊಂಚ ಸಿಡಿಮಿಡಿಗೊಳ್ಳುವ ಶಿವಕುಮಾರ್ ಅದನ್ನು ತೋರ್ಪಡಿಸದೆ ಸರ್, ಬನ್ನಿ ಅಂತ ಸಿದ್ದರಾಮಯ್ಯರನ್ನು ಕರೆಯುತ್ತಾರೆ.