Prathap Simha: ಸಿಎಂ ಸಿದ್ದರಾಮಯ್ಯನವರಿಗೆ ನಾನು ಧನ್ಯವಾದ ತಿಳಿಸುತ್ತೇನೆ

ಜನರಿಗೆ 10 ಕೆಜಿ ಅಕ್ಕಿ ಕೊಡೋದು ಸಾಧ್ಯವಿದ್ದರೆ ಬಿಜೆಪಿಯೇ ಹಾಗೆ ಘೋಷಣೆ ಮಾಡಿ ಅಧಿಕಾರಕ್ಕೆ ಬರುತಿತ್ತು ಎಂದು ಪ್ರತಾಪ್ ಸಿಂಹ ಹೇಳಿದರು.