ಟ್ಯಾಂಕರ್ ಗಳ ಮೂಲಕ ನೀರು ಪೂರೈಸುವುದನ್ನು ಬಹಳ ದಿನ ಮಾಡಕ್ಕಾಗಲ್ಲ, ಮಳೆರಾಯನ ಕೃಪೆಗೆ ಎದುರು ನೋಡದೆ ಬೇರೆ ದಾರಿಯಿಲ್ಲ ಎಂದು ಸಚಿವೆ ಹೇಳಿದರು.