ಕಳೆದವಾರ ಜಿಲ್ಲೆಗೆ ಬಿಎಸ್ ಯಡಿಯೂರಪ್ಪ ಆಗಮಿಸಿದಾಗಲೂ ಕಾರ್ಯಕರ್ತರು ತೀವ್ರ ಸ್ವರೂಪದ ಆಕ್ರೋಶ ವ್ಯಕ್ತಪಡಿಸಿದ್ದ್ದರಿಂದ ವಿಜಯಸಂಕಲ್ಪ ಯಾತ್ರೆಯನ್ನು ರದ್ದು ಮಾಡಲಾಗಿತ್ತು.