M P Kumaraswamy: BJP MLA ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರ ಆಕ್ರೋಶ

ಕಳೆದವಾರ ಜಿಲ್ಲೆಗೆ ಬಿಎಸ್ ಯಡಿಯೂರಪ್ಪ ಆಗಮಿಸಿದಾಗಲೂ ಕಾರ್ಯಕರ್ತರು ತೀವ್ರ ಸ್ವರೂಪದ ಆಕ್ರೋಶ ವ್ಯಕ್ತಪಡಿಸಿದ್ದ್ದರಿಂದ ವಿಜಯಸಂಕಲ್ಪ ಯಾತ್ರೆಯನ್ನು ರದ್ದು ಮಾಡಲಾಗಿತ್ತು.