ಮೂಟೆಗಟ್ಟಲೆ ಕಲ್ಲುಗಳನ್ನು ತಂದಿಟ್ಟು ಕಲ್ಲುತೂರಾಟ ನಡೆಸಲಾಯ್ತೇ?

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣ ಇದೀಗ ಹಲವು ಅನುಮಾನಕ್ಕೆ ಕಾರಣವಾಗಿದೆ. ಮೂಟೆಗಟ್ಟಲೆ ಕಲ್ಲುಗಳನ್ನು ಸಂಗ್ರಹಿಸಿ ತಂದಿಟ್ಟು, ಏಕಾಏಕಿ ಕಲ್ಲು ತೂರಾಟ ನಡೆಸಲಾಗಿದೆಯೇ ಎಂಬ ಅನುಮಾನ ಈಗ ಸೃಷ್ಟಿಯಾಗಿದೆ. ಇದಕ್ಕೆ ಕಾರಣಗಳು ಇವೆ. ಸದ್ಯ, ಪೊಲೀಸರು ಪೌರಕಾರ್ಮಿಕರ ಜೊತೆ ಸೇರಿ ಕಲ್ಲು ಸಂಗ್ರಹಿಸುತ್ತಿರುವ ವಿಡಿಯೋ ಇಲ್ಲಿದೆ.