ಲೋಡ್ ಶೆಡ್ಡಿಂಗ್ ಬಗ್ಗೆ ಮಾತಾಡಿದ ಅಶ್ವಥ್ ನಾರಾಯಣ, ಕಾಂಗ್ರೆಸ್ ಸರ್ಕಾರವೇ ಹಾಗೆ, ಅದು ಅಧಿಕಾರಕ್ಕೆ ಬಂದಾಗಲೆಲ್ಲ ದಾರಿದ್ರ್ಯ, ಬರ ಮತ್ತು ಕತ್ತಲೆ. ಬಿಜೆಪಿ ಸರ್ಕಾರ ಆಧಿಕಾರದಲ್ಲಿದ್ದಾಗ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಆಗುತಿತ್ತು, ಆದರೆ ಬಿಟ್ಟಿ ಭಾಗ್ಯ ಕೊಟ್ಟಿರುವ ಕಾಂಗ್ರೆಸ್ ಸರ್ಕಾರ ಜನರನ್ನು ಕತ್ತಲೆಗೆ ದೂಡಿದೆ ಎಂದರು.