ಅಯೋಧ್ಯೆಯ ರಾಮಲಲ್ಲಾ ಪೂಜೆಗೆ ಧರ್ಮಸ್ಥಳ ಬೆಳ್ಳಿ ಪರಿಕರಗಳು ರವಾನೆ

ಧರ್ಮಸ್ಥಳದಿಂದ ಅಯೋಧ್ಯೆಯ ರಾಮಲಲ್ಲಾನ ಪೂಜೆಗೆ ಬೆಳ್ಳಿ ಪರಿಕರಗಳನ್ನು ನೀಡಲಾಗಿದೆ. ಹೌದು ಹರ್ಷೇಂದ್ರ ಹೆಗ್ಗಡೆ ಅವರು ಧರ್ಮಸ್ಥಳದಿಂದ ಬಂದ ಬೆಳ್ಳಿಯ ಪೂಜಾ ಪರಿಕರಗಳನ್ನು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ ಹಸ್ತಾಂತರಿಸಿದರು.