ಆನೇಕಲ್​​: ತೇರು ಬಿದ್ದು ಮಗಳು ಸಾವು, ಘಟನೆ ಬಗ್ಗೆ ತಾಯಿ ಹೇಳಿದ್ದಿಷ್ಟು

0 seconds of 1 minute, 53 secondsVolume 0%
Press shift question mark to access a list of keyboard shortcuts
00:00
01:53
01:53
 

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ತೇರು ಬಿದ್ದು ಆರನೇ ತರಗತಿಯ ವಿದ್ಯಾರ್ಥಿನಿ ಜ್ಯೋತಿ ಸಾವನ್ನಪ್ಪಿದ್ದಾಳೆ. ನನ್ನ ಮಗಳ ಮೇಲೆ ತೇರು ಬಿದ್ದು ಮೃತಪಟ್ಟಿದ್ದಾಳೆ. ಇಲ್ಲಿಯವರೆಗೂ ಯಾರು ಬಂದು ನಮ್ಮ ಸಮಸ್ಯೆ ಕೇಳಿಲ್ಲ. ತಾಲ್ಲೂಕು ಆಡಳಿತದವರು ಯಾರು ಕೂಡ ಬಂದಿಲ್ಲ. ನಮ್ಮ ಕಷ್ಟ ಕೇಳುವವರು ಯಾರು ಇಲ್ಲ ಎಂದು ಮೃತಳ ತಾಯಿ ಹೇಳಿದ್ದಾರೆ.