ಹಿಂದೊಮ್ಮೆ ಅವರು ರಾಮನಗರದಲ್ಲಿ ನಡೆದ ಸಮಾರಂಭವೊಂದರಲ್ಲಿ ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಅವರ ಸಮ್ಮುಖದಲ್ಲೇ ಒಬ್ಬರ ಮೇಲೊಬ್ಬರು ಏರಿಹೋಗಿದ್ದು ಸಮಸ್ತ ಕನ್ನಡಿಗರು ನೋಡಿದ್ದಾರೆ