ನಮ್ಮ ಸಂವಿಧಾನವೇ ಜಾತ್ಯಾತೀತ ಎಲ್ಲ ಧರ್ಮಗಳಿಗೆ ಸಮಾನ ಪ್ರಾಶಸ್ತ್ಯ ನೀಡಿದೆ, ಧರ್ಮ-ಜಾತಿಗಳಲ್ಲಿ ತಾರತಮ್ಯ ಮಾಡಿದರೆ ಅದು ಸಂವಿಧಾನಕ್ಕೆ ಅವಮಾನ ಮಾಡಿದಂತೆ ಎಂದು ಶ್ರೀಗಳು ಹೇಳಿದರು.