ಬಂಧಿತರ ಬಗ್ಗೆ ಮಾತಾಡುವಾಗ ಅಶೋಕ, ಅವರಿಗೆ ಮೈಸೂರು ಪಾಕ್ ಕೊಟ್ಟು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಅನ್ನುತ್ತಾರೆ. ಅವರು ಏನು ಹೇಳಹೊರಟಿದ್ದಾರೆ ಅಂತ ನಿಜಕ್ಕೂ ಅರ್ಥವಾಗಲ್ಲ. ಶಂಕಿತರ ವಿಚಾರಣೆ ನಡೆಯುತ್ತಿದ್ದಾಗ, ಅವರಿಗೆ ಬಿರಿಯಾನಿ ತಿನ್ನಿಸಿ ವಾಪಸ್ಸು ಕಳಿಸಲಾಗಿದೆ ಎಂದು ಕೆಲ ಬಿಜೆಪಿ ನಾಯಕರು ಹೇಳಿದ್ದರು. ಈಗ ಅಶೋಕ ಆವರು ಬಂಧಿತರಿಗೆ ಮೈಸೂರು ಪಾಕ್ ತಿನ್ನಿಸಿ ನ್ಯಾಯಾಂಗ ಕಸ್ಟಡಿಗೆ ಕಳಿಸಲಾಗಿದೆ ಎನ್ನುತ್ತಾರೆ.