ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್

ಹಿಂದೂ ಕಾರ್ಯಕರ್ತರು ಜಿಲ್ಲೆಯಲ್ಲಿ ಕೋಮು ಪ್ರಚೋದನೆ ಮಾಡಲ್ಲ, ಸೌಹಾರ್ದತೆಯನ್ನು ಕಾಪಾಡುತ್ತೇವೆ ಅನ್ನುತ್ತಾರೆ ಆದರೆ ಸರ್ಕಾರ ರಚಿಸಿರುವ ಕೋಮು ನಿಗ್ರಹ ದಳವನ್ನು ವಿರೋಧಿಸುತ್ತಾರೆ, ಇಂಥ ವಿರೋದಾಭಾಸಗಳು ಅವರಲ್ಲಿ ಯಾಕೆ? ಅವರ ಮನಸ್ಥಿತಿಯನ್ನು ಉಡುಪಿಯ ಜನ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ, ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.