ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಒಂದು ವಿಷಯ ಸ್ಪಷ್ಟವಾಗುತ್ತಿದೆ. ವಿಶ್ವನಾಥ್, ಹೆಬ್ಬಾರ್ ಮತ್ತು ಸೋಮಶೇಖರ್ ಮೂವರೂ ಬಿಜೆಪಿ ತಮ್ಮನ್ನು ಉಚ್ಚಾಟಿಸಲಿ ಅಂತ ಕಾಯುತ್ತಿದ್ದಾರೆ ಅಥವಾ ಅಂಥ ಸನ್ನಿವೇಶ ಉದ್ಭವಿಸಲು ಪಕ್ಷದ ವರಿಷ್ಠರನ್ನು ಕೆಣಕುತ್ತಿದ್ದಾರೆ. ಬೇರೆ ಪಕ್ಷದ ಶಾಸಕಾಂಗ ಸಭೆಯಲ್ಲಿ ಭಾಗವಹಿಸಿದರೂ ವಿಜಯೇಂದ್ರ ಅವರೊಂದಿಗೆ ಮಾತಾಡುತ್ತೇನೆ ಅನ್ನುತ್ತಾರೆ. ಕೊಂಚ ಕಠಿಣರಾಗುವ, ಗಡಸುತನ ತೋರುವ ಅಧಿಕಾರ ರಾಜ್ಯಾಧ್ಯಕ್ಷನಿಗಿಲ್ಲವೇ?