ಕೆಜಿಎಫ್ ಚಿನ್ನದ ಗಣಿಗೆ ಬಿಬಿಎಂಪಿ ಕಸ! 300 ಎಕರೆ ಜಾಗ ಗುರುತು

ಬೆಂಗಳೂರು ನಗರದ ಕಸವನ್ನು ಕೋಲಾರದ ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ವಿಲೇವಾರಿ ಮಾಡುವ ಬಗ್ಗೆ ಹಿಂದೊಮ್ಮೆ ಚರ್ಚೆ ನಡೆದು, ವಿರೋಧ ವ್ಯಕ್ತವಾಗಿತ್ತು. ಇದೀಗ ಸರ್ಕಾರ ಮತ್ತೆ ಆ ಸಾಹಸಕ್ಕೆ ಕೈಹಾಕಲು ಮುಂದಾಗಿದೆ. ಈ ಕುರಿತು ‘ಟಿವಿ9’ ಕೋಲಾರ ವರದಿಗಾರ ರಾಜೇಂದ್ರ ಸಿಂಹ ನೀಡಿರುವ ವಿಸ್ತೃತ ವರದಿ ಇಲ್ಲಿದೆ ನೋಡಿ.