ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಜಿಲ್ಲಾಡಳಿತ ಮತ್ತು ಪೊಲೀಸ್ ವ್ಯವಸ್ಥೆಯ ಮೂಲಕ ಒತ್ತಡ ಹೇರಿ ಪಂಚಮಸಾಲಿಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವನ್ನು ಸಿದ್ದರಾಮಯ್ಯ ಮಾಡಿದರು, ತಮ್ಮ ಹೋರಾಟ ಸಂವಿಧಾನದ ಆಶಯಗಳಿಗೆ ವಿರುದ್ಧವಾದದ್ದು ಅಂತಾದರೆ, ವೇದಿಕೆಯಲ್ಲಿ ಕಾಣಿಸಿಕೊಂಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ರಾಜು ಕಾಗೆ, ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಮೊದಲಾದವರನ್ನು ಸಿಎಂ ಸಸ್ಪೆಂಡ್ ಮಾಡಬೇಕು ಎಂದು ಸ್ವಾಮೀಜಿ ಹೇಳಿದರು.