ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಮಗನಿಗೆ ಟಿಕೆಟ್ ಪಡೆಯುವಲ್ಲಿ ಸಫಲರಾಗಿದ್ದರೆ, ಸತೀಶ್ ಜಾರಕಿಹೊಳಿ ತಮ್ಮ ಮಗಳು ಪ್ರಿಯಾಂಕಾಗಾಗಿ ಚಿಕ್ಕೋಡಿ ಕ್ಷೇತ್ರದ ಲಾಬಿ ಮಾಡಿ ಯಶಕಂಡಿದ್ದಾರೆ. ನಿನ್ನೆ ಬಾಗಲಕೋಟೆಯ ವೀಣಾ ಕಾಶಪ್ಪನವರ್ ಟಿಕೆಟ್ ತಪ್ಪಿದ್ದಕ್ಕೆ ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತರು. ಕ್ಷೇತ್ರದ ಟಿಕೆಟ್ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್ ಪಾಲಾದಂತಿದೆ.