ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಮನೆಯ ನೂರ್ ಮೊಹಮ್ಮದ್ ದುಬೈಯಲ್ಲಿ ಕೆಲಸ ಮಾಡುತ್ತಾರೆ ಮತ್ತು ವಿಷಯ ಗೊತ್ತಾದ ಬಳಿಕವೇ ಅವರು ಉಡುಪಿಗೆ ಧಾವಿಸಿದ್ದು. ಅವರ ಪಕ್ಕದಲ್ಲಿ ಕುಳಿತಿರುವ ಮಗ ಬೆಂಗಳೂರಲ್ಲಿ ಕೆಲಸ ಮಾಡುತ್ತಾನೆ. ಕುಟುಂಬಕ್ಕೆ ಸಂಪೂರ್ಣ ನ್ಯಾಯ ಒದಗಿಸುವ ಭರವಸೆಯನ್ನು ಸಚಿವೆ ಹೆಬ್ಬಾಳ್ಕರ್ ನೀಡಿದರು.