ದೆಹಲಿಯಲ್ಲಿ ರಮೇಶ್ ಜಾರಕಿಹೊಳಿ

ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷನಾಗಿದ್ದರೂ ಅವರ ಸುತ್ತಮುತ್ತ ಕೇವಲ ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಸೇರಿದ ಶಾಸಕರಿರುತ್ತಾರೆ, ಅವರನ್ನ ಹೆದರಿಸಿ ಬೆದರಿಸಿ ಯತ್ನಾಳ್ ವಿರುದ್ಧ ಪ್ರತಿಭಟನೆ ಮಾಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷರ ಒತ್ತಡ ಹೇರಿಸುತ್ತಿದ್ದಾರೆ, ಪಕ್ಷದ ಹೈಕಮಾಂಡ್ ವಿಜಯೇಂದ್ರ ವಿರುದ್ಧವೂ ನೋಟೀಸ್ ಜಾರಿ ಮಾಡಬೇಕು ಎಂದು ರಮೇಶ್ ಜಾರಕಿಹೊಳಿ ಹೇಳಿದರು.