ಬಿಟ್ಟು ಹೋದವರಲ್ಲಿ ಯಾರೊಬ್ಬರೂ ತನ್ನನ್ನು ಸಂಪರ್ಕಿಸಿಲ್ಲ, ಆದರೆ ತಾವು ಮಿನಿಸ್ಟ್ರಾಗಿರುವುದರಿಂದ ಎಲ್ಲರನ್ನು ಜೊತೆ ಸೇರಿಸಿಕೊಂಡು ಹೋಗಬೇಕಿದೆ ಎಂದು ಹೇಳಿದರು. ಸದ್ಯಕ್ಕಂತೂ ಅಂಥ ಸ್ಥಿತಿ ತಲೆದೋರಿಲ್ಲ, ಆದರೆ ತಮ್ಮ ಕಾರ್ಯಕರ್ತರಿಗೆ ವೋಟ್ ಬೇಸ್ ಹೆಚ್ಚಿಸುವಂತೆ ಹೇಳಿರುವುದಾಗಿ ಅವರು ಹೇಳಿದರು.