ಬುಧವಾರದಂದು ಟಿವಿ9 ಕನ್ನಡ ವಾಹಿನಿಯ ಇದೇ ವರದಿಗಾರನೊಂದಿಗೆ ಮಾತಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಯ್ಯದ ತನ್ವೀರ್ ಪೀರ್ ಹಾಷ್ಮಿ ವಿರುದ್ಧ ಹಲವು ಗುರುತರವಾದ ಆರೋಪಗಳನ್ನು ಮಾಡಿದ್ದರು. ಈಗ ಕೊಲೆ ಅರೋಪ ಮಾಡುತ್ತಿದ್ದಾರೆ ಮತ್ತು ಪೊಲೀಸರು ತನ್ವೀರ್ ಹೆಸರನ್ನು ಚಾರ್ಜ್ ಶೀಟ್ ನಿಂದ ತೆಗೆದುಹಾಕಿದ್ದಾರೆ ಅಂತ ಹೇಳಿ ಸಿದ್ದರಾಮಯ್ಯ ಸರ್ಕಾರವನ್ನು ಕಟಕಟೆಯಲ್ಲಿ ನಿಲ್ಲಿಸಿದ್ದಾರೆ.