ಬಿಎಸ್ ಯಡಿಯೂರಪ್ಪ

ಕಳೆದ ಚುನಾವಣೆಯಲ್ಲಿ ಕೇವಲ 19 ಸ್ಥಾನ ಮಾತ್ರ ಗೆಲ್ಲುವಲ್ಲಿ ಸಫಲರಾದ ಕುಮಾರಸ್ವಾಮಿಗೆ ಪಕ್ಷ ಪುನಶ್ಚೇತನಗೊಳಿಸಲು ಬಿಜೆಪಿ ಜೊತೆ ಸಖ್ಯ ಬೆಳೆಸುವುದು ಅನಿವಾರ್ಯವಾಗಿದೆ. ದೆಹಲಿಗೆ ಹೋಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೊತೆ ಮಾತುಕತೆ ನಡೆಸುವುದಾಗಿ ನಿನ್ನೆ ಹೇಳಿದ್ದರು. ಆದರೆ, ಪಕ್ಷದ ಅತ್ಯಂತ ಹಿರಿಯ ನಾಯಕ ಯಡಿಯೂರಪ್ಪನವರೊಂದಿಗೆ ವಿಷಯವನ್ನು ಚರ್ಚಿಸಲಿಚ್ಛಿಸದ ವರಿಷ್ಠರು ಕುಮಾರಸ್ವಾಮಿ ಜೊತೆ ಚರ್ಚಿಸುತ್ತಾರೆಯೇ?