ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾಡಿಕೊಂಡಿರುವ ಮೈತ್ರಿಯ ಕಾರಣ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆಲ್ಲುವ ಪ್ರಯತ್ನದಲ್ಲಿ ನಿರತರಾಗಿದ್ದೇವೆ ಎಂದು ಯಡಿಯೂರಪ್ಪ ಹೇಳಿದರು.