ಆರ್ ಅಶೋಕ ಸುದ್ದಿಗೋಷ್ಠಿ

ಪತ್ರಕರ್ತರು ಯತ್ನಾಳ್​ಗೆ ನೀಡಿದ ನೋಟೀಸ್ ಬಗ್ಗೆ ಅಶೋಕ ಅವರಿಗೆ ಪ್ರಶ್ನೆ ಕೇಳಿದಾಗ ಅವರ ಬಲಭಾಗದಲ್ಲಿ ಕೂತಿದ್ದ ಎಂಎಲ್​ಸಿ ಸಿಟಿ ರವಿ ಉತ್ತರವನ್ನು ಪ್ರಾಂಪ್ಟ್ ಮಾಡುತ್ತಾರೆ. ಯತ್ನಾಳ್ ಕುತಿತು ಕೇಳುವ ಪ್ರಶ್ನೆ ಹಿರಿಯ ಬಿಜೆಪಿ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಹೈಕಮಾಂಡ್ ಮತ್ತು ಯತ್ನಾಳ್ ಇಬ್ಬರನ್ನೂ ಬಿಟ್ಟುಕೊಡಲಾಗದ ಸ್ಥಿತಿ.