ಕಾರ್ಯಕರ್ತನ ಮತ್ತೊಂದು ಅಕ್ಷೇಪಣೆಯೆಂದರೆ, ಸಭೆಗೆ ಬೆಳಗಾವಿ ಜಿಲ್ಲೆಯ ಶಾಸಕರು ಗೈರಾಗಿರುವುದು. ಚುನಾವಣೆ ಸಮಯದಲ್ಲಿ ಬಿ ಫಾರಂ ಪಡೆಯಲು ಮಾತ್ರ ಅವರು ಸೀಮಿತವೇ? ಇವರು ಮಾಡೋದೇ ಹೀಗೆ, ಹೊಸಬರಿಗೆ ಮಣೆ ಹಾಕುತ್ತಾರೆ, ಹಳಬರನ್ನು ಮೂಲೆ ಗುಂಪು ಮಾಡುತ್ತಾರೆ, ಸೋನಿಯಾ ಗಾಂಧಿ ಅವರಲ್ಲ್ಲಿಗೆ ಹೋಗಿ ದೂರು ಸಲ್ಲಿಸುತ್ತೇನೆ ಎಂದು ಅವರು ಹೇಳುತ್ತಾರೆ.