2018 ರ ವಿಧಾನ ಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದ್ದ ಬಿಜೆಪಿಯ ನಾಯಕನೊಬ್ಬ ಮುಖ್ಯಮಂತ್ರಿಯಾಗಬೇಕಿತ್ತು, ಅದರೆ ಕಾಂಗ್ರೆಸ್, ಜೆಡಿಎಸ್ ಜೊತೆ ಸೇರಿ ಕುಮಾರಸ್ವಾಮಿಯವರನ್ನು ಸಿಎಂ ಮಾಡಿತು. ಆಗ ನಾಯಿ ಹಸಿದಿರಲಿಲ್ಲ ಮತ್ತು ಅನ್ನ ಹಳಸಿರಲಿಲ್ಲವೇ? ಅಂತ ಯತ್ನಾಳ್ ಕೇಳಿದರು.