ಗೌಡರ ಕುಟುಂಬ ಚುನಾವಣೆ ಸಮಯದಲ್ಲಿ ನಿಮಗೆ ಸೌಕರ್ಯಗಳನ್ನು ನೀಡಲು ಮುಂದಾಗುತ್ತದೆ. ಆದರೆ ಆ ಆಮಿಶ ಕೇವಲ ಚುನಾವಣೆ ಮುಗಿಯುವವರೆಗೆ ಮಾತ್ರ, ಆದರೆ ನಮ್ಮ ಸರ್ಕಾರ ನೀಡುತ್ತಿರುವ ನೆರವು ಮುಂದಿನ ನಾಲ್ಕು ವರ್ಷಗಳವರೆಗೆ ಅಡೆತಡೆಯಿಲ್ಲದೆ ಮುಂದುವರಿಯಲಿದೆ ಎಂದು ಚಲುವರಾಯಸ್ವಾಮಿ ಹೇಳಿದರು.