ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿ ನಡೆಸುತ್ತಿದ್ದ ಹೋರಾಟವನ್ನು ನಿಲ್ಲಿಸುವಂತೆ ತಾನೇ ಹೇಳಿದ್ದು, ದೆಹಲಿಯ ವರಿಷ್ಠರಲ್ಲ ಎಂದು ವಿಜಯೇಂದ್ರ ಹೇಳುತ್ತಾರೆ. ಕೇಂದ್ರದ ಸಂಸದೀಯ ಮಂಡಳಿಗೆ ಹೋರಾಟದ ವರದಿಯನ್ನು ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ನೀಡಲಾಯಿತು ಎಂದು ಹೇಳುವ ಅವರು ಹೋರಾಟದ ರೂವಾರಿಯಾಗಿದ್ದ ಬಸನಗೌಡ ಯತ್ನಾಳ್ ಹೆಸರನ್ನೇ ಉಲ್ಲೇಖಿಸುವುದಿಲ್ಲ.