ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆ ಜಾರಿಗೆ ತರೋದಾಗಿ ಕುಮಾರಸ್ವಾಮಿ ಸಹ ಹೇಳಿದ್ದರು. ತನ್ನ ಮಾತಿಗೆ ಈಗಲೂ ಬದ್ಧ ಎಂದು ಹೇಳುವ ಅವರು ಆಣೆಕಟ್ಟು ಕಟ್ಟಲು ತಮಿಳುನಾಡುನಿಂದ ಅನುಮೋದನೆಯನ್ನು ಕಾಂಗ್ರೆಸ್ ಪಡೆದುಕೊಂಡರೆ ತಾನು ಕೇಂದ್ರ ಸರ್ಕಾರದಿಂದ ಐದು ನಿಮಿಷಗಳಲ್ಲಿ ಕ್ಲೀಯರನ್ಸ್ ಕೊಡಿಸುತ್ತೇನೆ ಎಂದು ಕೇಂದ್ರ ಸಚಿವ ಹೇಳಿದರು.