ಕಳೆದ ಒಂದು ತಿಂಗಳ ಅವಧಿಯಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೊಳಗಾಗಿ ಸಾಯುತ್ತಿರರುವವರಲ್ಲಿ ಗೋವಿಂದ 16ನೇಯವರು. ಜಿಲ್ಲಾ ಉಸ್ತುವಾರಿ ಸಚಿವರು, ವೈದ್ಯಾಧಿಕಾರಿಗಳು ಮತ್ತು ಸಂಬಂಧಪಟ್ಟವರೆಲ್ಲ ಸೇರಿ ಕಾರಣ ಕಂಡುಹಿಡಿಯಬೇಕು ಎಂದು ಗೋವಿಂದ ಸ್ನೇಹಿತರು ಹೇಳುತ್ತಾರೆ. ಉಸ್ತುವಾರಿ ಸಚಿವರು ಹುಟ್ಟುಹಬ್ಬ ಆಚರಿಸಿಕೊಳ್ಳುವುದರಲ್ಲಿ, ಸೆಪ್ಟೆಂಬರ್ ಕ್ರಾಂತಿಯ ಬಗ್ಗೆ ಹೇಳಿಕೆ ನೀಡೋದ್ರಲ್ಲಿ ಮಗ್ನರಾಗಿದ್ದಾರೆ.