ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಪ್ರಕಾರ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕದ ಒಂದು ಪಟ್ಟಿಯನ್ನು ಹೈಕಮಾಂಡ್ ಗೆ ಕಳಿಸಲಾಗಿದ್ದು ಮೊದಲ ಪ್ರಾಶಸ್ತ್ಯವನ್ನು ಶಾಸಕರಿಗೆ ನೀಡಲಾಗಿದ್ದು ದ್ವಿತೀಯ ಹಾಗೂ ತೃತೀಯ ಪ್ರಾಶಸ್ತ್ಯವನ್ನು ಕಾರ್ಯಕರ್ತರಿಗೆ ನೀಡಲಾಗಿದೆಯಂತೆ ಮತ್ತು ಹೈಕಮಾಂಡ್ ಅನುಮೋದನೆಯ ಬಳಿಕ ನೇಮಕಾತಿಗಳನ್ನು ಮಾಡಲಾಗುವುದಂತೆ.