CM ಸರ್.. ನೀವು ಬೈಯ್ಯುತ್ತೀರಾ ಅನ್ಕೊಂಡೆ.. BJP ಸಂಸದ ಪ್ರತಾಪ್​ ಸಿಂಹ ಹೇಳಿದ್ಯಾಕೆ?

ಮೈಸೂರು ಜಿ.ಪಂ. ಸಭಾಂಗಣದಲ್ಲಿ ಸಿಎಂ ನೇತೃತ್ವದಲ್ಲಿ ಕೆಡಿಪಿ ಸಭೆ.. ಜಿಲ್ಲಾ ಉಸ್ತುವಾರಿ ಸಚಿವ H.C.ಮಹದೇವಪ್ಪ, ಸಂಸದ ಪ್ರತಾಪ ಸಿಂಹ.. ಶಾಸಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಹರೀಶ್ ​ಗೌಡ.. ಜಿ.ಡಿ.ಹರೀಶ್ ಗೌಡ, ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿ ಅಧಿಕಾರಿಗಳು ಉಪಸ್ಥಿತಿ.. ಕೆಡಿಪಿ ಸಭೆಗೆ ಸಚಿವ ಕೆ.ವೆಂಕಟೇಶ್ ಹಾಗೂ ಶಾಸಕ ಜಿ.ಟಿ.ದೇವೇಗೌಡ ಗೈರು..