ಅಪಘಾತದಲ್ಲಿ ಪಲ್ಟಿ ಹೊಡೆದ ಆಟೋ: ಮೇಲೆತ್ತಿ ಸಹಾಯ ಮಾಡಿದ ಶಾಸಕ ಹೆಚ್​​ಸಿ ಬಾಲಕೃಷ್ಣ

ಮಂಡ್ಯ ಜಿಲ್ಲೆಯ ಮದ್ದೂರಿನ ಶಿವಪುರದ ಬಳಿ ಆಟೋ ಮತ್ತು ಕೆಎಸ್ಆರ್​​ಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಸಕರ ಕೆಲಸಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ.