ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ದ್ವಿತೀಯ ದರ್ಜೆ ಗುಮಾಸ್ತರೊಬ್ಬರು ಸಾವಿಗೆ ಶರಣಾಗುವ ಮುನ್ನ ಬರೆದಿಟ್ಟಿರುವ ಡೆತ್​ನೋಟ್​ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಹೆಸರು ಉಲ್ಲೇಖಿಸಿರುವುದಕ್ಕೆ ಪ್ರತಿಕ್ರಿಯಿಸಿದ ಜೋಶಿ, ಇದಕ್ಕೆಲ್ಲ ಗ್ಯಾರಂಟಿಗಳು ಕಾರಣ, ಅಭಿವೃದ್ಧಿ ಕಾರ್ಯಗಳಿಗೆ ಬಿಡುಗಡೆಯಾಗುತ್ತಿದ್ದ ದುಡ್ಡಲ್ಲಿ ಕಮೀಶನ್ ಪಡೆಯುತ್ತಿದ್ದ ಶಾಸಕರು ಮತ್ತು ಮಂತ್ರಿಗಳು ಈಗ ವರ್ಗಾವಣೆಯನ್ನು ಧಂದೆ ಮಾಡಿಕೊಂಡಿದ್ದಾರೆ ಎಂದರು.